ಬದಿಯಡ್ಕ, 08-03-2016:ಪೆರಡಾಲ ಶ್ರೀ ಉದನೇಶ್ವರ ಕ್ಷೇತ್ರದ ಶಿವರಾತ್ರಿ ಮಹೋತ್ಸವದ ಸಂದರ್ಭದಲ್ಲಿ ಶ್ರೀ ದೇವರ ಬಲಿ ಉತ್ಸವ, ರಾಜಾಂಗಣ ಪ್ರಸಾದ ಹಾಗೂ ಮಧ್ಯಾಹ್ನ ಪಿಲಿಚಾಮುಂಡಿ ದೈವದ ಕೋಲವು ಮಂಗಳವಾರ ಜರಗಿತು.